ಈ #ದನಿಪಯಣ ಸಂಚಿಕೆಯಲ್ಲಿ ಬೆಂಗಳೂರಿನ ಹನುಮಂತ ನಗರದಲ್ಲಿರುವ ನರಹರಿರಾಯರ ಗುಡ್ಡಕ್ಕೆ ಹೋಗಿ, ಅದು ನೆನಪಿಸುವ ವಿಷಯಗಳ ಬಗ್ಗೆ ಮಾತನಾಡುತ್ತ ನಡೆಯಲಿದ್ದೇವೆ. 

🔶 ನಾಡಪ್ರಭು ಕೆಂಪೇಗೌಡರ ಕಾಲದಲ್ಲಿ ಶಿವಾಲಯವಾಗಿದ್ದ ಇಲ್ಲಿನ ದೇವಸ್ಥಾನ ಈಗ ಕುಮಾರಸ್ವಾಮಿ ಗುಡಿಯಾಗಿ ಪ್ರಸಿದ್ಧವಾಗಿದೆ.

🔶 ಕಳೆದ ಶತಮಾನದ ಶುರುವಿನಲ್ಲಿ ಹೈಕೋರ್ಟ್ ಜಜ್ ಆಗಿದ್ದ ಶ್ರೀ ನರಹರಿರಾಯರು ಇಲ್ಲಿನ ಗುಡಿಯನ್ನು ನವೀಕರಿಸಿದ್ದರಿಂದ ಈ ಬೆಟ್ಟಕ್ಕೆ ನರಹರಿರಾಯರ ಗುಡ್ಡ ಎಂದೇ ಹೆಸರಾಗಿದೆ.

🔶 ಮೌಂಟ್ ಜಾಯ್ ಎಂದು ಅಧಿಕೃತ ಹೆಸರಿರುವ ಇದಕ್ಕೆ, ಕೆಲವು ತಮಿಳರು ಪೊನ್ನುಮಲೈ ಎಂದು ಹೆಸರು ಬದಲಿಸಲು ಸಂಚುಮಾಡಿದ್ದರು.

🔶 ಖ್ಯಾತ ಕರ್ನಾಟಕ ಸಂಗೀತ ವಿದುಷಿ ಬೆಂಗಳೂರು ನಾಗರತ್ನಮ್ಮನವರಿಗೂ ಈ ಬೆಟ್ಟಕ್ಕೂ ಏನು ಸಂಬಂಧ ಗೊತ್ತಾ?

🔶 ಸ್ತ್ರೀವಾದಿಯಾಗಿ, ಅಭಿವ್ಯಕ್ತಿ ಸ್ವಾತಂತ್ರ್ಯದ ಬೆಂಬಲಿಗರಾಗಿ, ಸಂಘಟನಕಾರ್ತಿಯಾಗಿ ನಾಗರತ್ನಮ್ಮನವರ ಹೋರಾಟ, ಸಾಧನೆಗಳ ಬಗ್ಗೆ ನಿಮಗೆ ಗೊತ್ತಾ?


ಈ ಎಲ್ಲಾ ವಿಷಯಗಳನ್ನು ನಮ್ಮ #ದನಿಪಯಣ ದ ಈ ಸಂಚಿಕೆಯಲ್ಲಿ ಕೇಳಿ.

ದನಿಪಯಣ

Gururaj Kulkarni

ಬೆಂಗಳೂರಿನ ನರಹರಿರಾಯರ ಗುಡ್ಡಕ್ಕೆ ದನಿಪಯಣ

DEC 31, 202027 MIN
ದನಿಪಯಣ

ಬೆಂಗಳೂರಿನ ನರಹರಿರಾಯರ ಗುಡ್ಡಕ್ಕೆ ದನಿಪಯಣ

DEC 31, 202027 MIN

Description

ಈ #ದನಿಪಯಣ ಸಂಚಿಕೆಯಲ್ಲಿ ಬೆಂಗಳೂರಿನ ಹನುಮಂತ ನಗರದಲ್ಲಿರುವ ನರಹರಿರಾಯರ ಗುಡ್ಡಕ್ಕೆ ಹೋಗಿ, ಅದು ನೆನಪಿಸುವ ವಿಷಯಗಳ ಬಗ್ಗೆ ಮಾತನಾಡುತ್ತ ನಡೆಯಲಿದ್ದೇವೆ. 🔶 ನಾಡಪ್ರಭು ಕೆಂಪೇಗೌಡರ ಕಾಲದಲ್ಲಿ ಶಿವಾಲಯವಾಗಿದ್ದ ಇಲ್ಲಿನ ದೇವಸ್ಥಾನ ಈಗ ಕುಮಾರಸ್ವಾಮಿ ಗುಡಿಯಾಗಿ ಪ್ರಸಿದ್ಧವಾಗಿದೆ. 🔶 ಕಳೆದ ಶತಮಾನದ ಶುರುವಿನಲ್ಲಿ ಹೈಕೋರ್ಟ್ ಜಜ್ ಆಗಿದ್ದ ಶ್ರೀ ನರಹರಿರಾಯರು ಇಲ್ಲಿನ ಗುಡಿಯನ್ನು ನವೀಕರಿಸಿದ್ದರಿಂದ ಈ ಬೆಟ್ಟಕ್ಕೆ ನರಹರಿರಾಯರ ಗುಡ್ಡ ಎಂದೇ ಹೆಸರಾಗಿದೆ. 🔶 ಮೌಂಟ್ ಜಾಯ್ ಎಂದು ಅಧಿಕೃತ ಹೆಸರಿರುವ ಇದಕ್ಕೆ, ಕೆಲವು ತಮಿಳರು ಪೊನ್ನುಮಲೈ ಎಂದು ಹೆಸರು ಬದಲಿಸಲು ಸಂಚುಮಾಡಿದ್ದರು. 🔶 ಖ್ಯಾತ ಕರ್ನಾಟಕ ಸಂಗೀತ ವಿದುಷಿ ಬೆಂಗಳೂರು ನಾಗರತ್ನಮ್ಮನವರಿಗೂ ಈ ಬೆಟ್ಟಕ್ಕೂ ಏನು ಸಂಬಂಧ ಗೊತ್ತಾ? 🔶 ಸ್ತ್ರೀವಾದಿಯಾಗಿ, ಅಭಿವ್ಯಕ್ತಿ ಸ್ವಾತಂತ್ರ್ಯದ ಬೆಂಬಲಿಗರಾಗಿ, ಸಂಘಟನಕಾರ್ತಿಯಾಗಿ ನಾಗರತ್ನಮ್ಮನವರ ಹೋರಾಟ, ಸಾಧನೆಗಳ ಬಗ್ಗೆ ನಿಮಗೆ ಗೊತ್ತಾ? ಈ ಎಲ್ಲಾ ವಿಷಯಗಳನ್ನು ನಮ್ಮ #ದನಿಪಯಣ ದ ಈ ಸಂಚಿಕೆಯಲ್ಲಿ ಕೇಳಿ.